ಕರ್ನಾಟಕ ನ್ಯಾಯಾಂಗ ಇಲಾಖೆಯಲ್ಲಿ ಹತ್ತನೇ ಮುಗಿದವರಿಗೆ ಉದ್ಯೋಗಾವಕಾಶ: 31 ಹುದ್ದೆಗಳಿಗೆ ಅರ್ಜಿ ಸಲ್ಲಿಸಿ: ವೇತನ ರೂ. 25000/-: Karnataka Judiciary Recruitment Notification 2023

Click to Share

ಕರ್ನಾಟಕ ನ್ಯಾಯಾಂಗ ಇಲಾಖೆಯಲ್ಲಿ ಹತ್ತನೇ ಮುಗಿದವರಿಗೆ ಉದ್ಯೋಗಾವಕಾಶ: 31 ಹುದ್ದೆಗಳಿಗೆ ಅರ್ಜಿ ಸಲ್ಲಿಸಿ: ವೇತನ ರೂ. 25000/-: Karnataka Judiciary Recruitment Notification 2023

ಜಿಲ್ಲಾ & ಸತ್ರ ನ್ಯಾಯಾಲಯ ಬಳ್ಳಾರಿ ಜಿಲ್ಲೆಯ ವತಿಯಿಂದ  ಖಾಲಿ ಇರುವ ಒಟ್ಟು 31 ಜವಾನ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು 04-01-2023 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಖಾಲಿ ಇರುವ ಪಂಚಕರ್ಮ ಮಸಾಜಿಸ್ಟ್ ಭರ್ತಿಗೆ ಅಧಿಸೂಚನೆ ಪ್ರಕಟ: GMAC Recruitment 2023

ಜಿಲ್ಲಾ ನ್ಯಾಯಾಲಯ ಬಳ್ಳಾರಿ ಜಿಲ್ಲೆಯಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

SDA, FDA, ವಾಹನ ಚಾಲಕ & ಜವಾನ ಹುದ್ದೆಗಳಿಗೆ ಅರ್ಜಿ ಆಹ್ವಾನ: ಡಿಸಿಸಿ ಬ್ಯಾಂಕ್ ನಲ್ಲಿ ನೇರ ನೇಮಕಾತಿ-  CDCC Bank Exam updates 2023

ಹುದ್ದೆಗಳ ವಿವರ/ Post Details:

ಹುದ್ದೆಗಳ ಹೆಸರು: ಜವಾನ/ Peon

ಕಲ್ಯಾಣ ಕರ್ನಾಟಕ ವೃಂದ- 29 ಹುದ್ದೆಗಳು
ರಾಜ್ಯ ವೃಂದ : 02 ಹುದ್ದೆಗಳು
ಒಟ್ಟು ಹುದ್ದೆಗಳು- 31 ಹುದ್ದೆಗಳು

ವೇತನ/ Salary Scale:

ಜವಾನ: ವೇತನ ಶ್ರೇಣಿ: 17000-28950 (ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.

ಶೈಕ್ಷಣಿಕ ಅರ್ಹತೆಗಳು/ Educational Qualification:

ಜವಾನ/ Peon:

ಹತ್ತನೇ ತರಗತಿ ಉತ್ತೀರ್ಣ & ಕನ್ನಡ ಓದಲು ಬರೆಯಲು ತಿಳಿದಿರಬೇಕು

 

ವಯೋಮಿತಿ/ Age limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 35 ವರ್ಷವನ್ನು ಮೀರಿರಬಾರದು.

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

ಅರ್ಜಿ ಶುಲ್ಕ/ Application Fees:

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, & ಅಂಗವಿಕಲ ಅಭ್ಯರ್ಥಿಗಳಿಗೆ : ಶುಲ್ಕ ವಿನಾಯಿತಿ ಇದೆ.

ಇತರೆ ಅಭ್ಯರ್ಥಿಗಳಿಗೆ : ರೂ. 200/-

ಅರ್ಜಿ ಶುಲ್ಕವನ್ನು ಆಫ್ಲೈನ್/ ಆನ್ಲೈನ್ ಮೂಲಕ ಪಾವತಿಸಬಹುದು

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ ನಡೆಸಲಾಗುತ್ತದೆ

ಅರ್ಜಿ ಹಾಕುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 04.12.2023 ರಿಂದ 04.01.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಜಿಲ್ಲಾ ನ್ಯಾಯಾಲಯದ ವೆಬ್ಸೈಟ್ ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸುವ ಲಿಂಕನ್ನು ಕೆಳಗೆ ನೀಡಲಾಗಿದೆ.

ಧಾರವಾಡದ ಕೃಷಿ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ SRF ಹುದ್ದೆಗಳ ನೇರ ಸಂದರ್ಶನಕ್ಕೆ ಅರ್ಜಿ ಕರೆಯಲಾಗಿದೆ. UOA SRF Recruitment 2023

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 04-12-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 04-01-2023

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification: HK   &   NHK

ಅರ್ಜಿ ಸಲ್ಲಿಸಿ/ Apply Online

ವೆಬ್ಸೈಟ್/ Website :


Click to Share
Bookmark the permalink.

About edutechkannada.com

www.edutechkannada.com Educator

2 Responses to ಕರ್ನಾಟಕ ನ್ಯಾಯಾಂಗ ಇಲಾಖೆಯಲ್ಲಿ ಹತ್ತನೇ ಮುಗಿದವರಿಗೆ ಉದ್ಯೋಗಾವಕಾಶ: 31 ಹುದ್ದೆಗಳಿಗೆ ಅರ್ಜಿ ಸಲ್ಲಿಸಿ: ವೇತನ ರೂ. 25000/-: Karnataka Judiciary Recruitment Notification 2023

  1. Pingback: ಹಿಂದೂಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ PhD ಓದುತ್ತಿರುವ ವಿದ್ಯಾರ್ಥಿಗಳ ಫೆಲೋಶಿಪ್ ಗಾಗಿ ಅರ್ಜಿ ಆಹ್ವಾನ: OBC PhD Fellowship

  2. Pingback: ಕಿರಿಯ ಸಹಾಯಕ ಕಮ್ ಕ್ಲರ್ಕ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ರೈತರ ಸಹಕಾರ ಸಂಘದಲ್ಲಿ ನೇಮಕಾತಿ: SCFSC Recruitment Notification

Leave a Reply

Your email address will not be published. Required fields are marked *