ಕರ್ನಾಟಕ ಲೋಕಸೇವಾ ಆಯೋಗದಿಂದ ವಿವಿಧ ಇಲಾಖೆಗಳ ಹುದ್ದೆಗಳ ಕೀ ಉತ್ತರಗಳು ಬಿಡುಗಡೆ: Key Answer of Various Posts released from KPSC

WhatsApp Group Join Now
Telegram Group Join Now
Click to Share

ಕರ್ನಾಟಕ ಲೋಕಸೇವಾ ಆಯೋಗದಿಂದ ವಿವಿಧ ಇಲಾಖೆಗಳ ಹುದ್ದೆಗಳ ಕೀ ಉತ್ತರಗಳು ಬಿಡುಗಡೆ: Key Answer of Various Posts released from KPSC

ಕರ್ನಾಟಕ ಲೋಕಸೇವಾ ಆಯೋಗದಿಂದ ದಿನಾಂಕ: 21-05-2025 ರಂದು ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆಯ ಕೀ ಉತ್ತರಗಳನ್ನು ಪ್ರಕಟಿಸಲಾಗಿದ್ದು. ಪರೀಕ್ಷೆ ಬರೆದಿರುವ ಅಭ್ಯರ್ಥಿಗಳು ಸರಿಯುತ್ತರಗಳನ್ನು ತಿಳಿದುಕೊಳ್ಳಬಹುದು‌.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿನ ಪತ್ರಾಂಕಿತ ವ್ಯವಸ್ಥಾಪಕರು/ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿನ ಸಹಾಯಕ ಇಂಜಿನಿಯರ್ (ಸಿವಿಲ್)(ವಿಭಾಗ-1), ಭೂಮಾಪನ, ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯಲ್ಲಿನ ಭೂದಾಖಲೆಗಳ ಸಹಾಯಕ ನಿರ್ದೇಶಕರು, ಕಾರ್ಖಾನೆಗಳು, ಬಾಯ್ದರುಗಳು ಕೈಗಾರಿಕಾ ಸುರಕ್ಷತೆ ಮತ್ತು ಸ್ವಾಸ್ಥ್ಯ ಇಲಾಖೆಯಲ್ಲಿನ ಕಾರ್ಖಾನೆಗಳ ಸಹಾಯಕ ನಿರ್ದೇಶಕರು, ಅಂತರ್ಜಲ ನಿರ್ದೇಶನಾಲಯದಲ್ಲಿನ ಭೂವಿಜ್ಞಾನಿ ಮತ್ತು ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಲ್ಲಿನ ಸಹಾಯಕ ನಿರ್ದೇಶಕರು ಹುದ್ದೆಗಳಿಗೆ ಸಂಬಂಧಿಸಿದ ಸಾಮಾನ್ಯ ಪತ್ರಿಕೆಯ ಕೀ ಉತ್ತರಗಳನ್ನು ಕೆಪಿಎಸ್ಸಿಯ ಅಧಿಕೃತ ವೆಬ್ಸೈಟ್ ನಲ್ಲಿ ಬಿಡುಗಡೆ ಮಾಡಲಾಗಿದೆ.

ಕೆಎಎಸ್‌ & ಐಎಎಸ್‌ ಪೂರ್ವಬಾವಿ ಪರೀಕ್ಷೆಗಾಗಿ ಅಭ್ಯರ್ಥಿಗಳಿಗೆ ಉಚಿತ ತರಬೇತಿಗೆ ಸರ್ಕಾರದಿಂದ ಅರ್ಜಿ ಆಹ್ವಾನ

ಆಯೋಗದ ದಿನಾಂಕ: 13-03-2024ರ ಅಧಿಸೂಚನೆ ಸಂಖ್ಯೆ:ಪಿಎಸ್‌ಸಿ 1 ಆರ್‌ಟಿಬಿ-2/2023 ರಲ್ಲಿ ಅಧಿಸೂಚಿಸಿ ದಿನಾಂಕ: 23-02-2025, 02-03-2025. 04-03-2025, 06-03-2025, 08-03-2025, 10-03-2025. 12-03-2025ಗಳಂದು ಅನುಕ್ರಮವಾಗಿ ನಡೆಸಿದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿನ ಪತ್ರಾಂಕಿತ ವ್ಯವಸ್ಥಾಪಕರು/ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿನ ಸಹಾಯಕ ಇಂಜಿನಿಯರ್ (ಸಿವಿಲ್)(ವಿಭಾಗ-1), ಭೂಮಾಪನ, ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯಲ್ಲಿನ ಭೂದಾಖಲೆಗಳ ಸಹಾಯಕ ನಿರ್ದೇಶಕರು, ಕಾರ್ಖಾನೆಗಳು, ಬಾಯ್ದರುಗಳು ಕೈಗಾರಿಕಾ ಸುರಕ್ಷತೆ ಮತ್ತು ಸ್ವಾಸ್ಥ್ಯ ಇಲಾಖೆಯಲ್ಲಿನ ಕಾರ್ಖಾನೆಗಳ ಸಹಾಯಕ ನಿರ್ದೇಶಕರು, ಅಂತರ್ಜಲ ನಿರ್ದೇಶನಾಲಯದಲ್ಲಿನ ಭೂವಿಜ್ಞಾನಿ ಮತ್ತು ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಲ್ಲಿನ ಸಹಾಯಕ ನಿರ್ದೇಶಕರು ಹುದ್ದೆಗಳಿಗೆ ಸಂಬಂಧಿಸಿದ ಸಾಮಾನ್ಯ ಪತ್ರಿಕೆ (ವಿಷಯ ಸಂಕೇತ 619) ಮತ್ತು ನಿರ್ದಿಷ್ಟ ಪತ್ರಿಕೆ (ವಿಷಯ ಸಂಕೇತ-620, 621, 622, 623, 624, 625)ಗಳ ಕೀ-ಉತ್ತರಗಳನ್ನು ಆಯೋಗದ ಜಾಲತಾಣ http://kpsc.kar.nic.in/Key Answer .

ಆರೋಗ್ಯ ಇಲಾಖೆಯ ನೌಕರರಿಗೆ ESR ಕುರಿತು ಮಹತ್ವದ ಸೂಚನೆ

ಸದರಿ ಕೀ-ಉತ್ತರಗಳಿಗೆ ಆಕ್ಷೇಪಣೆಗಳಿದ್ದಲ್ಲಿ, ನಿಗದಿತ ಆಕ್ಷೇಪಣಾ ನಮೂನೆಯಲ್ಲಿ ದಿನಾಂಕ: 26-05-2025ರ ಸಂಜೆ 5.30 ಗಂಟೆಯೊಳಗಾಗಿ ಪರೀಕ್ಷಾ ನಿಯಂತ್ರಕರು, ಕರ್ನಾಟಕ ಲೋಕಸೇವಾ ಆಯೋಗ, ಉದ್ಯೋಗಸೌಧ, ಬೆಂಗಳೂರು-560001, ಇವರಿಗೆ ಸಲ್ಲಿಸಬಹುದಾಗಿದೆ. ಈ ಅವಧಿಯ ನಂತರ ಸ್ವೀಕೃತವಾಗುವ ಆಕ್ಷೇಪಣೆಗಳನ್ನು ತಿರಸ್ಕರಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಆರೋಗ್ಯ ಇಲಾಖೆಯ ನೌಕರರಿಗೆ ESR ಕುರಿತು ಮಹತ್ವದ ಸೂಚನೆ

ಈ ಲೇಖನವನ್ನು ಆದಷ್ಟು ಹೆಚ್ಚು ಹೆಚ್ಚು ಶೇರ್ ಮಾಡಿ

 

ನೋಟಿಸ್ ಡೌನ್ಲೋಡ್ ಮಾಡಿಕೊಳ್ಳಿ

ಅಧಿಕೃತ ಜಾಲತಾಣ


Click to Share
WhatsApp Group Join Now
Telegram Group Join Now

Leave a Comment

Your email address will not be published. Required fields are marked *

Scroll to Top