ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ಇಲಾಖೆಯಿಂದ ಅಧಿಸೂಚನೆ: ಜಿಲ್ಲಾ ಸಮಾಲೋಚಕ ಹುದ್ದೆಗಳ ಭರ್ತಿ: RDWSD Recruitment 2023

Click to Share

ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ಇಲಾಖೆಯಿಂದ ಅಧಿಸೂಚನೆ: ಜಿಲ್ಲಾ ಸಮಾಲೋಚಕ ಹುದ್ದೆಗಳ ಭರ್ತಿ: RDWSD Recruitment 2023

ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ಇಲಾಖೆಯಿಂದ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಜಲ ಜೀವನ್ ಮಿಷನ್ ಯೋಜನೆಯಲ್ಲಿ  ಖಾಲಿ ಇರುವ ಜಿಲ್ಲಾ ಎಮ್.ಐ.ಎಸ್  ಸಮಾಲೋಚಕ  ಹುದ್ದೆಗಳ ಭರ್ತಿಗೆ ಆಫ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ  ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಪೋಸ್ಟ್  ಮೂಲಕ ಅರ್ಜಿ ಸಲ್ಲಿಸಲು ಜುಲೈ 20 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

PMBI ನೇಮಕಾತಿ ಅಧಿಸೂಚನೆ ಪ್ರಕಟ: ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ- PMBI Recruitment 2023

Rural Drinking Water & Sanitization Department  ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ.

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

KPSC RDWSD & PWD ಇಲಾಖೆಯ ನೇಮಕಾತಿ: AE & JE ಹುದ್ದೆಗಳ ನೇಮಕಾತಿ ಕುರಿತಾದ ಮಹತ್ವದ ಪ್ರಕಟಣೆ

ಹುದ್ದೆಗಳ ವಿವರವನ್ನು ಗಮನಿಸಿ:

ಹುದ್ದೆಯ ಹೆಸರು ಹುದ್ದೆಗಳ ಸಂಖ್ಯೆ
ಜಿಲ್ಲಾ MIS ಸಮಾಲೋಚಕ 01 ಹುದ್ದೆ

 

ವೇತನ ಶ್ರೇಣಿ:

RDWSD ನಿಯಮಾವಳಿಗಳನ್ವಯ ತಿಂಗಳಿಗೆ ರೂ. 25000-30000 ವೇತನ ನೀಡಲಾಗುತ್ತದೆ

 

ವಿದ್ಯಾರ್ಹತೆ ಏನಿರಬೇಕು?

ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಂಕಿ ಅಂಶ/ ಗಣಕ ಯಂತ್ರ ವಿಜ್ಞಾನ ವಿಷಯದಲ್ಲಿ ಪದವಿ/ ಸ್ನಾತಕೋತ್ತರ ಪದವಿ ಮುಗಿಸಿರಬೇಕು & ಸಂಬಂಧಿಸಿದ ಕ್ಷೇತ್ರದಲ್ಲಿ 03 ವರ್ಷಗಳ ಅನುಭವ ಹೊಂದಿರಬೇಕು.

ವಯೋಮಿತಿ:

ಅಭ್ಯರ್ಥಿಗಳು ಗರಿಷ್ಟ ಅಂದರೇ 45 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.

 

ಅರ್ಜಿ ಶುಲ್ಕ

ಅರ್ಜಿ ಶುಲ್ಕಇರುವುದಿಲ್ಲ

  

ಆಯ್ಕೆ ವಿಧಾನ ಹೇಗಿರುತ್ತೆ?

ಲಿಖಿತ ಪರೀಕ್ಷೆ / ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.

ಕರ್ನಾಟಕ ಸರ್ಕಾರದ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ನಿರ್ದೇಶನಾಲಯದಿಂದ ಹೊಸ ನೇಮಕಾತಿ ಪ್ರಕಟಣೆ

ಅರ್ಜಿ ಹಾಕುವುದು ಹೇಗೆ?

ಅರ್ಹ & ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಇಮೇಲ್ ಅಥವಾ ಖದ್ದಾಗಿ  ಸಲ್ಲಿಸಬಹುದು. ಜುಲೈ 20 ರ ಒಳಗಾಗಿ ಕಾರ್ಯಪಾಲಕ ಇಂಜಿನಿಯರ್ ಕಛೇರಿ, ಗ್ರಾಮೀಣ ಕುಡಿವ ನೀರು & ನೈರ್ಮಲ್ಯ ವಿಭಾಗ, ಜಿಲ್ಲಾಡಳಿತ ಭವನ, ಚಪ್ಪರದಕಲ್ಲು(ಬೀರಸಂದ್ರ), ದೇವನಹಳ್ಳಿ ತಾಲೂಕು, ಬೆಂಗಳೂರು ಗ್ರಾಮಂತರ ಇಲ್ಲಿಗೆ  ಖುದ್ದಾಗಿ ಸಲ್ಲಿಸುವುದು

 

ಅರ್ಜಿ ಸಲ್ಲಿಸುವ ದಿನಾಂಕಗಳು:

ಹಾರ್ಡ್ ಕಾಪಿಯನ್ನು ಕಳುಹಿಸುವ ಕೊನೆಯ ದಿನಾಂಕ: 20-07-2023

 

ಅಧಿಕೃತ ಲಿಂಕ್/ Official Links:

ನೋಟಿಫಿಕೇಶನ್

 


Click to Share
Bookmark the permalink.

About edutechkannada.com

www.edutechkannada.com Educator

4 Responses to ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ಇಲಾಖೆಯಿಂದ ಅಧಿಸೂಚನೆ: ಜಿಲ್ಲಾ ಸಮಾಲೋಚಕ ಹುದ್ದೆಗಳ ಭರ್ತಿ: RDWSD Recruitment 2023

  1. Sanket shetty says:

    Sanket shetty

  2. Pingback: ಕರ್ನಾಟಕ ಕೃಷಿ ವಿವಿಯಲ್ಲಿ ಫಿಲ್ಡ್ ಅಸಿಸ್ಟೆಂಟ್ & ಸಮಾಲೋಚಕ & ಹೆಲ್ಪರ್ ಹುದ್ದೆಗಳ ಭರ್ತಿ- Karnataka Agriculture University Jobs 2023 -

  3. Pingback: KPSC ಯಿಂದ PDO, ಗ್ರಾ.ಪಂ ಗ್ರೇಡ್ 1, 2 & SDAA ಹುದ್ದೆಗಳ ಭರ್ತಿಗೆ ಅಧಿಸೂಚನೆ: KPSC RDPR Notification 2023 - edutechkannada.com

  4. Pingback: SDA, FDA ಹುದ್ದೆಗಳಿಗೆ ಪಿಯುಸಿ/ ಯಾವುದೇ ಪದವಿ ಮುಗಿದವರು ಅರ್ಜಿ ಹಾಕಿ- ಕರ್ನಾಟಕ ಕಾರ್ಮಿಕ ಇಲಾಖೆಯಲ್ಲಿ ಹೊಸ ನೇಮಕಾತ

Leave a Reply

Your email address will not be published. Required fields are marked *